Home Mangalorean News Kannada News ಅಂಚೆ ನೌಕರರ ಬೇಡಿಕೆ ಶೀಘ್ರ ಈಡೇರಿಸಲು ಸಂಸದ ನಳಿನ್‍ಕುಮಾರ್ ಕಟೀಲ್ ಮನವಿ

ಅಂಚೆ ನೌಕರರ ಬೇಡಿಕೆ ಶೀಘ್ರ ಈಡೇರಿಸಲು ಸಂಸದ ನಳಿನ್‍ಕುಮಾರ್ ಕಟೀಲ್ ಮನವಿ

Spread the love

ಅಂಚೆ ನೌಕರರ ಬೇಡಿಕೆ ಶೀಘ್ರ ಈಡೇರಿಸಲು ಸಂಸದರ ಮನವಿ

ಮಂಗಳೂರು : ಗ್ರಾಮೀಣ ಅಂಚೆ ನೌಕರರ ಬೇಡಿಕೆಗೆ ಕೇಂದ್ರ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ. ಈಗಾಗಲೇ ಕೇಂದ್ರ ಸಂಪರ್ಕ ಖಾತೆ ಸಚಿವ ಮನೋಜ್ ಸಿನ್ಹಾ ಅವರಿಗೆ ಬೇಡಿಕೆ ಈಡೇರಿಸಲು ಮನವಿ ಸಲ್ಲಿಸಲಾಗಿದೆ ಎಂದು ದ.ಕ.ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.
ಗ್ರಾಮೀಣ ಅಂಚೆ ನೌಕರರ ನ್ಯಾಯಯುತ ಬೇಡಿಕೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. ಬೇಡಿಕೆ ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version