Home Mangalorean News Kannada News ಉಡುಪಿ ಬಿಶಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಜೆಪಿ ಹೆಗ್ಡೆ

ಉಡುಪಿ ಬಿಶಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಜೆಪಿ ಹೆಗ್ಡೆ

Spread the love

ಉಡುಪಿ ಬಿಶಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಜೆಪಿ ಹೆಗ್ಡೆ

ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಂಗಳವಾರ ಉಡುಪಿ ಶೋಕಮಾತಾ ಇಗರ್ಜಿಗೆ ಭೇಟಿ ನೀಡಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಆಶೀರ್ವಾದ ಪಡೆದರು.

ಈ ವೇಳೆ ಧರ್ಮಾಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಉಡುಪಿ ಚರ್ಚಿನ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕಾಂಗ್ರೆಸ್ ನಾಯಕರಾದ ಎಮ್ ಎ ಗಫೂರ್, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ, ಪ್ರಕಾಶ್ ಅಂದ್ರಾದೆ, ಪ್ರಶಾಂತ್ ಜತ್ತನ್ನ, ಸದಾಶಿವ ಕಟ್ಟೆಗುಡ್ಡೆ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version