Home Mangalorean News Kannada News ಕುಂದಾಪುರ: ವೈದ್ಯ, ಗಾಯಕ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ನಿಧನ

ಕುಂದಾಪುರ: ವೈದ್ಯ, ಗಾಯಕ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ನಿಧನ

Spread the love

ಕುಂದಾಪುರ: ವೈದ್ಯ, ಗಾಯಕ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ನಿಧನ

ಕುಂದಾಪುರ: ಖ್ಯಾತ ವೈದ್ಯರೂ ಹಾಗೂ ಗಾಯಕರೂ ಆಗಿದ್ದ ಡಾ.ಸತೀಶ ಪೂಜಾರಿ (54) ಅವರು ಇಂದು ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ನನ್ನ ಹಾಡು ನನ್ನದು ಎಂಬ ಕಾರ್ಯಕ್ರಮದ ಮೂಲಕ ಕುಂದಾಪುರದ ಜನಮನ ಗೆದ್ದವರು. ಹಾಡುಗಾರ ಸಂಗೀತ ಪ್ರೇಮಿಯಾಗಿದ್ದರು. ಅನೇಕ ಕಿರು ಚಿತ್ರಗಳಲ್ಲೂ ಇವರು ನಟಿಸಿದ್ದಾರೆ.


Spread the love

Exit mobile version