Home Mangalorean News Kannada News ಶ್ರೀಕೃಷ್ಣ ಮಠಕ್ಕೆ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ

ಶ್ರೀಕೃಷ್ಣ ಮಠಕ್ಕೆ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ

Spread the love

ಶ್ರೀಕೃಷ್ಣ ಮಠಕ್ಕೆ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ

ಉಡುಪಿ: ರಾಜ್ಯ ಇಂಧನ ಸಚಿವರಾದ ಕೆ ಜೆ ಜಾರ್ಜ್ ಅವರು ಮಂಗಳವಾರ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಟಿ ಶ್ರೀಕೃಷ್ಣನ ದರ್ಶನ ಪಡೆದರು.

ಬಳಿಕ ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಭೇಟಿಮಾಡಿ ಅವರಿಂದ ಆಶೀರ್ವಾದ ಪಡೆದರು ಈ ಸಂದರ್ಭದಲ್ಲಿ ಶ್ರೀಪಾದರು ಪರ್ಯಾಯ ಯೋಜನೆ ಬಗ್ಗೆ ತಿಳಿಸಿ ಭಗವದ್ಗೀತೆಯ ವ್ಯಾಪಕ ಪ್ರಚಾರವನ್ನು ತಿಳಿಸಿ ಸಚಿವರಿಗೆ ಭಗವದ್ಗೀತೆಯ ಪುಸ್ತಕವನ್ನು ನೀಡಿ ಹರಸಿದರು

ಈ ವೇಳೆ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕೆಪಿಸಿಸಿ ಕಾರ್ಯದರ್ಶಿ ಎಮ್ ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version