ಅರುಣ್ ಪುತ್ತಿಲರಿಂದ ದೌರ್ಜನ್ಯ ಆರೋಪ: ಪುತ್ತೂರು ಮಹಾಲಿಂಗೇಶ್ವರ ದೇವರ ಮೊರೆ ಹೋದ ಸಂತ್ರಸ್ತೆ

Spread the love

ಅರುಣ್ ಪುತ್ತಿಲರಿಂದ ದೌರ್ಜನ್ಯ ಆರೋಪ: ಪುತ್ತೂರು ಮಹಾಲಿಂಗೇಶ್ವರ ದೇವರ ಮೊರೆ ಹೋದ ಸಂತ್ರಸ್ತೆ

ಮಂಗಳೂರು: ಅರುಣ್ ಪುತ್ತಿಲ ವಿರುದ್ಧ ಅತ್ಯಾಚಾರ ಮತ್ತು ಬ್ಲ್ಯಾಕ್ ಮೇಲ್ ಮಾಡಿದ್ದ ಸಂತ್ರಸ್ತ ಮಹಿಳೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಗೆ ಮಗಳ ಜೊತೆ ಬಂದ ಸಂತ್ರಸ್ತೆ ನನಗೆ ಅನ್ಯಾಯ ಆಗಿದೆ, ನ್ಯಾಯಬೇಕೆಂದು ದೇವರ ಮೊರೆ ಹೊಗಿದ್ದು ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಸಂತ್ರಸ್ತೆ ಬಳಿಕ ನ್ಯಾಯ ಸಿಗಲೆಂದು ಸಂಕಲ್ಪ ಮಾಡಿದ್ದಾಳೆ.

ಪ್ರಾರ್ಥನೆಯ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಲು ಮಾತ್ರ ಆಕೆ ಹಿಂದೇಟು ಹಾಕಿದ್ದಾಳೆ ಎನ್ನಲಾಗಿದೆ


Spread the love
Subscribe
Notify of

0 Comments
Inline Feedbacks
View all comments