Home Mangalorean News Kannada News ಉಡುಪಿಗೆ ರಾಷ್ಟ್ರಪತಿ ಭೇಟಿ ; ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಉಡುಪಿಗೆ ರಾಷ್ಟ್ರಪತಿ ಭೇಟಿ ; ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಧಿಕಾರಿ ಆದೇಶ

Spread the love

ಉಡುಪಿಗೆ ರಾಷ್ಟ್ರಪತಿ ಭೇಟಿ ; ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಉಡುಪಿ : ಉಡುಪಿ ಜಿಲ್ಲೆಗೆ ಡಿಸೆಂಬರ್ 27 ರಂದು ರಾಷ್ಟ್ರಪತಿಗಳು ಆಗಮಿಸಿ, ಸಕ್ರ್ಯೂಟ್ ಹೌಸ್, ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವುದರಿಂದ, ಭಧ್ರತಾ ದೃಷ್ಠಿಯಿಂದ, ಉಡುಪಿಯ ಸಂಸ್ಕøತ ಕಾಲೇಜು ಪಕ್ಕದ ಗೇಟಿನಿಂದ ಸಂಪೂರ್ಣ ರಥಬೀದಿಯ ಸುತ್ತ ಹಾಗೂ ರಾಜಾಂಗಣದ ಸುತ್ತಮುತ್ತ ಇರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಡಿ.27 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆ ಹಾಗೂ ಸಾರ್ವಜನಿಕರಿಗೆ ಸದ್ರಿ ದಿನದಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠ ಭೇಟಿ ನಿರ್ಬಂಧಿಸಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.


Spread the love

Exit mobile version