Home Mangalorean News Kannada News ಉಡುಪಿ ಮಸೀದಿಗೆ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ

ಉಡುಪಿ ಮಸೀದಿಗೆ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ

Spread the love

ಉಡುಪಿ ಮಸೀದಿಗೆ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ

ಉಡುಪಿ : ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಇಂದು ಉಡುಪಿ ಜಾಮೀಯ ಮಸೀದಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಸೀದಿಯ ಖತೀಬ್ ವೌಲಾನ ಅಬ್ದುರ್ರಶೀದ್ ನದ್ವಿ ದುವಾ ನೆರವೇರಿಸಿದರು.

ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಎಂ.ಎ.ಗಫೂರ್, ಹಬೀಬ್ ಅಲಿ, ಅಶೋಕ್ ಕುಮಾರ್ ಕೊಡವೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಉಪಸ್ಥಿತರಿದ್ದರು


Spread the love

Exit mobile version