ಜಪ್ಪುಪಟ್ಣ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

Spread the love

ಜಪ್ಪುಪಟ್ಣ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55 ನೇ ಅತ್ತಾವರ ವಾರ್ಡಿನ ಜಪ್ಪುಪಟ್ಣ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮನಪಾ ಸದಸ್ಯೆ ಶೈಲಜಾ, ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ಲಲ್ಲೇಶ ಕುಮಾರ್, ಜಿ ದೀಪಕ್ ಪೈ, ಗಂಗೇಶ ಬೋಳಾರ್, ದಯಕರ, ಅಜಯ್, ಪುಷ್ಪಲತಾ, ಶರಾವತಿ, ಗೀತಾ, ಬಬಿತಾ, ರಿತೇಶ್ ಮತ್ತಿತ್ತರರು ಉಪಸ್ಥಿತರಿದ್ದರು.


Spread the love