ದೂರದರ್ಶನದ ಉಡುಪಿ ವರದಿಗಾರ ಜಯಕರ ಸುವರ್ಣ ನಿಧನ

Spread the love

ದೂರದರ್ಶನದ ಉಡುಪಿ ವರದಿಗಾರ ಜಯಕರ ಸುವರ್ಣ ನಿಧನ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರದರ್ಶನದ ಉಡುಪಿ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಆ. 5ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಸದಾ ಹಸನ್ಮುಖಿ, ಸರಳ ಸಜ್ಜನ ವ್ಯಕ್ತಿತ್ವದ ಜಯಕರ ಸುವರ್ಣ ಅವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಪಾಧ್ಯಕ್ಷರೂ ಆಗಿದ್ದ ಅವರು ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.


Spread the love