Home Mangalorean News Kannada News ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spread the love

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ವಿಟ್ಲ:ನ್ಯಾಯ ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧೀಸಿದ್ದಾರೆ.

ಬಂಧೀತನನ್ನು ಕಾಸರಗೋಡು ಜಿಲ್ಲೆಯ ತಲಗೇರೆ ನಿವಾಸಿ ಬಿ.ಎ. ಶಂಶುದ್ದೀನ್ (33) ಎಂದು ಗುರುತಿಸಲಾಗಿದೆ.

ಈತನನ್ನು ಕೇರಳದ ಎರ್ನಾಕುಲಂ ಜಿಲ್ಲೆಯ ಸೆಂಟ್ರಲ್ ಪೊಲೀಸ್ ಠಾಣೆ ವ್ಯಾಪ್ತಿಯಿಂದ ವಿಟ್ಲ ಠಾಣಾ HC 318 ಇಬ್ರಾಹಿಂ, HC 828 ದಿನೇಶ್ ರವರು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ


Spread the love

Exit mobile version