Home Mangalorean News Kannada News ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ವರ್ಗಾವಣೆ

ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ವರ್ಗಾವಣೆ

Spread the love
RedditLinkedinYoutubeEmailFacebook MessengerTelegramWhatsapp

ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ವರ್ಗಾವಣೆ

ಮಂಗಳೂರು: ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿದ್ದ ಹುನಮಂತರಾಯ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಹನುಮಂತರಾಯ ಅವರನ್ನು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version