ಮಂಗಳೂರು: ವಿದ್ಯುತ್ ಅವಘಡ : ಪರಿಹಾರ ವಿತರಣೆ

Spread the love

ಮಂಗಳೂರು: ವಿದ್ಯುತ್ ಅವಘಡ : ಪರಿಹಾರ ವಿತರಣೆ

ಮಂಗಳೂರು:  ಇತ್ತೀಚೆಗೆ ಮಂಗಳೂರು ನಗರದಲ್ಲಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರೂ. 5 ಲಕ್ಷ ಪರಿಹಾರ ಮೊತ್ತವನ್ನು ಶುಕ್ರವಾರ ಹಸ್ತಾಂತರಿಸಿದರು. ಮೆಸ್ಕಾಂ ವತಿಯಿಂದ ಪರಿಹಾರ ನೀಡಲಾಗಿದೆ.

ಈ ಸಂದರ್ಭದಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾವತಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ ಮತ್ತಿತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments