Home Mangalorean News Kannada News ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಸಾವು

ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಸಾವು

Spread the love

ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಸಾವು

ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ನಡೀಬೆಟ್ಟು ಎಂಬಲ್ಲಿ ಆ.8ರ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಶಿರ್ವ ನಡೀಬೆಟ್ಟು ಪನಿಮಾರ್ ಮನೆಯ ಕೆಲಸದಾಳು ಸುರೇಶ್ ಶೆಟ್ಟಿ(68) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುರೇಶ್ ಕಬ್ಬಿಣದ ಸಲಾಕೆಯಿಂದ ಸೀಯಾಳ ತೆಗೆಯಲು ಹೋಗಿದ್ದು, ತೋಟದಲ್ಲಿರುವ ಹೈ ಟೆನ್ಷನ್ ವಯರ್ ತಗಲಿ ಅವರು ಸ್ಥಳದಲ್ಲಿಯೇ ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಶಿರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


Spread the love

Exit mobile version