Home Mangalorean News Kannada News ಸಾಗರ: ನೀರಿನ ಬಕೆಟ್ ಗೆ ಬಿದ್ದು ಮಗು ಮೃತ್ಯು

ಸಾಗರ: ನೀರಿನ ಬಕೆಟ್ ಗೆ ಬಿದ್ದು ಮಗು ಮೃತ್ಯು

Spread the love

ಸಾಗರ: ನೀರಿನ ಬಕೆಟ್ ಗೆ ಬಿದ್ದು ಮಗು ಮೃತ್ಯು
 

ಸಾಗರ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎರಡು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಸಾಗರದಲ್ಲಿ ರವಿವಾರ ಸಂಜೆ ನಡೆದಿದೆ.

ಇಲ್ಲಿನ ಜೋಸೆಫ್ ನಗರದಲ್ಲಿ ಮನೆಯಲ್ಲಿ ವಾಸವಿದ್ದ ಆಸಿಫ್ ಎಂಬವರ ಪುತ್ರಿ ಆನಂ ಫಾತಿಮಾ ಮೃತ ಮಗು ಎಂದು ತಿಳಿದು ಬಂದಿದೆ.

ರವಿವಾರ ಸಂಜೆ ಮಗು ಆನಂ ಮನೆಯಲ್ಲಿನ ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗಿದೆ.


Spread the love

Exit mobile version