28.9 C
Mangalore
Tuesday, April 15, 2025

ಉಳ್ಳಾಲ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರ ರಕ್ಷಣೆ

ಉಳ್ಳಾಲ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರ ರಕ್ಷಣೆ ಉಳ್ಳಾಲ: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ಉಳ್ಳಾಲದ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರ ಪಾಲಾಗಿದ್ದು ಸ್ಥಳೀಯ ಈಜುಗಾರರು ರಕ್ಷಿಸಿದ್ದು,...

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ – ಡಿ ಕೆ ಶಿವಕುಮಾರ್

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ - ಡಿ ಕೆ ಶಿವಕುಮಾರ್ ಸುರತ್ಕಲ್: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು...

ಮಂಗಳೂರು:  ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ ಗೆ ಭೂಮಿಪೂಜೆ

ಮಂಗಳೂರು:  ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್...

ಮಂಗಳೂರಿಗೆ ಶೀಘ್ರವೇ ವಂದೇ ಭಾರತ್ ಸ್ಲೀಪರ್ ರೈಲು: ಸಚಿವ ಸೋಮಣ್ಣ

ಮಂಗಳೂರಿಗೆ ಶೀಘ್ರವೇ ವಂದೇ ಭಾರತ್ ಸ್ಲೀಪರ್ ರೈಲು: ಸಚಿವ ಸೋಮಣ್ಣ ಮಂಗಳೂರು: ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ...

ಈಗಿನ ಸರಕಾರಗಳು ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ – ಕಾರ್ಟೂನಿಸ್ಟ್ ಪಂಜು ಗಂಗೊಳ್ಳಿ

ಈಗಿನ ಸರಕಾರಗಳು ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ – ಕಾರ್ಟೂನಿಸ್ಟ್ ಪಂಜು ಗಂಗೊಳ್ಳಿ ಉಡುಪಿ: ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ...

ಕಾರಿನ ಮೇಲೆ ಕುಳಿತು ಹುಚ್ಚಾಟ ಮೆರೆದ ಯುವಕರನ್ನು ವಶಕ್ಕೆ ಪಡೆದ ಸುಳ್ಯ ಪೊಲೀಸರು

ಕಾರಿನ ಮೇಲೆ ಕುಳಿತು ಹುಚ್ಚಾಟ ಮೆರೆದ ಯುವಕರನ್ನು ವಶಕ್ಕೆ ಪಡೆದ ಸುಳ್ಯ ಪೊಲೀಸರು ಕಡಬ: ಸುಳ್ಯ– ಸಂಪಾಜೆ ಹೆದ್ದಾರಿಯಲ್ಲಿ ಏ. 5 ರಂದು ಸಂಚರಿಸುತ್ತಿದ್ದ ಕಾರಿನಲ್ಲಿ ಏಳು ಮಂದಿ ಯುವಕರು ಕಾರಿನ ಮೇಲೆ...

ನಾರಾವಿ: ಮರಕ್ಕೆ ಬೈಕ್‌ ಢಿಕ್ಕಿ; ಇಬ್ಬರು ಮೃತ್ಯು

ನಾರಾವಿ: ಮರಕ್ಕೆ ಬೈಕ್‌ ಢಿಕ್ಕಿ; ಇಬ್ಬರು ಮೃತ್ಯು ಬೆಳ್ತಂಗಡಿ: ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ...

ಕಾಂಗ್ರೆಸ್ ಸರಕಾರದಿಂದ ಮಹಿಳೆಯರಿಗೆ ಸ್ವಾಭಿಮಾನದ ಬದುಕು: ಸೌಮ್ಯ ರೆಡ್ಡಿ

ಕಾಂಗ್ರೆಸ್ ಸರಕಾರದಿಂದ ಮಹಿಳೆಯರಿಗೆ ಸ್ವಾಭಿಮಾನದ ಬದುಕು: ಸೌಮ್ಯ ರೆಡ್ಡಿ ಉಡುಪಿ: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರು ಸ್ವಾಭಿಮಾನದ ಬದುಕಿಗೆ ಬೇಕಾದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ. ಆದರೆ ಕೇಂದ್ರ ಸರಕಾರ ಕಳೆದ 10...

ಮಂಗಳೂರು: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಶವ ಪತ್ತೆ – ಕೊಲೆ ಶಂಕೆ

ಮಂಗಳೂರು: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಶವ ಪತ್ತೆ – ಕೊಲೆ ಶಂಕೆ ಮಂಗಳೂರು: ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕನ ಶವ ಕಾಸರಗೋಡು ಜಿಲ್ಲೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಕುಂಜತೂರು ಪದವು ಎಂಬಲ್ಲಿ ಸಂಶಯಾಸ್ಪದ...

ಮಂಗಳೂರು: ಇನ್ನೋವಾ ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ

ಮಂಗಳೂರು: ಇನ್ನೋವಾ ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ...

Members Login

Obituary

Congratulations