30.4 C
Mangalore
Monday, March 31, 2025

ಕೋವಿಡ್-19 ರೋಗ ಪತ್ತೆಗೆ ಸರಳ ಮತ್ತು ಪರಿಣಾಮಕಾರಿ ಸೋಲಾರ್ ಕಿಯೋಸ್ಕ್ ಘಟಕ

ಕೋವಿಡ್-19 ರೋಗ ಪತ್ತೆಗೆ ಸರಳ ಮತ್ತು ಪರಿಣಾಮಕಾರಿ ಸೋಲಾರ್ ಕಿಯೋಸ್ಕ್ ಘಟಕ ಕುಂದಾಪುರ: ಕೋವಿಡ್-19 ರೋಗ ಪತ್ತೆಗೆ ನೆರವಾಗುವಂತೆ ಒಂದು ಸರಳ ಮತ್ತು ಪರಿಣಾಮಕಾರಿ ಕಿಯೋಸ್ಕ್ ಘಟಕವನ್ನು ಸೆಲ್ಕೋ, ಭಾರತೀಯ ವಿಕಾಸ ಟ್ರಸ್ಟ್...

ಪಡಿಕಾರಿ ವಿಶ್ಣು ಭಟ್ ಮನೆ ಡಕಾಯಿತಿ 10 ಮಂದಿ ಬಂಧನ

ಪಡಿಕಾರಿ ವಿಶ್ಣು ಭಟ್ ಮನೆ ಡಕಾಯಿತಿ 10 ಮಂದಿ ಬಂಧನ ಮಂಗಳೂರು: ಪಡಿಕಾರಿ ವಿಶ್ಣು ಭಟ್ ಮನೆ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಐಬಿ ಪೋಲಿಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ...

ಜುಲೈ 31 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಂಗಳೂರು ಭೇಟಿ

ಜುಲೈ 31 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಂಗಳೂರು ಭೇಟಿ ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಜುಲೈ 31...

ಕೊಣಾಜೆ: ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿ ಸೆರೆ

ಕೊಣಾಜೆ: ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿ ಸೆರೆ ಕೊಣಾಜೆ: ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿ, ಅಪಾರ ಮೌಲ್ಯದ ಎಂಡಿಎಂಎ ಮಾದಕ ವಸ್ತು...

ದಕ್ಷಿಣ ಕನ್ನಡ: ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

ದಕ್ಷಿಣ ಕನ್ನಡ: ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಮಂಗಳೂರು: ನಗರದ ಕಮಿಷನರೆಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಸ್ಥಿತಿ ಇರುವುದರಿಂದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಡಿಸೆಂಬರ್ 21ರ ಶನಿವಾರವೂ ಸಹ ಜಿಲ್ಲೆಯ...

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಧರ್ಮಸ್ಥಳ:  ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ಎಪ್ರಿಲ್ 29 ರಂದು (ಶುಕ್ರವಾರ) ಸಂಜೆ ಗಂಟೆ 6.50 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ವರದಕ್ಷಿಣೆ ಹಾಗೂ ವಿವಾಹಕ್ಕಾಗುವ ದುಂದುವೆಚ್ಚವನ್ನು...

ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ

ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ಮ0ಗಳೂರು: ಆರೋಗ್ಯದ ಮೂಲಮಂತ್ರ ಸ್ವಚ್ಛತೆ, ಪ್ರತಿಯೊಬ್ಬರೂ ಸ್ವಚ್ಛತೆಯನ್ನು ಕಾಪಾಡಿದರೆ ಆರೋಗ್ಯದ ಸಮಸ್ಯೆ ಉಂಟಾಗುವುದಿಲ್ಲ. ಮಕ್ಕಳಲ್ಲಿ ಸ್ವಚ್ಛತೆಯ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಬೇಕು, ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮದ...

ಶಿಕ್ಷಣ ಸಂಸ್ಥೆಗಳು ಮೌಲ್ಯವುಳ್ಳ ಮಾನವರನ್ನು ಸೃಷ್ಠಿಸಬೇಕು : ಡಾ|. ಎಂ. ಆರ್. ರವಿ

ಶಿಕ್ಷಣ ಸಂಸ್ಥೆಗಳು ಮೌಲ್ಯವುಳ್ಳ ಮಾನವರನ್ನು ಸೃಷ್ಠಿಸಬೇಕು : ಡಾ|. ಎಂ. ಆರ್. ರವಿ ಶಿಕ್ಷಣ ಸಂಸ್ಥೆಗಳು ಕಾರ್ಖಾನೆಗಳಾಗುತ್ತಿದ್ದು ವಿದ್ಯಾರ್ಥಿ ಸಂಪನ್ಮೂಲವನ್ನು ಸರಕುಗಳನ್ನಾಗಿಸುತ್ತಿದೆ. ವಿದ್ಯಾರ್ಥಿಗಳು ಇವತ್ತು ಬಳಸಿ ನಾಳೆ ಎಸೆಯಲ್ಪಡುವ ವಸ್ತುಗಳಾಗುವ ಅಪಾಯವಿದೆ. ಅದ್ದರಿಂದ ಶಿಕ್ಷಣ ಸಂಸ್ಥೆಗಳು...

ಹುಟ್ಟೂರಿಗೆ ಮರಳುವಾಗ ಬಸ್ಸಿನಲ್ಲೇ ಕೊನೆಯುಸಿರೆಳೆದ ಯುವ ಸಾಫ್ಟ್ ವೇರ್ ಉದ್ಯೋಗಿ

ಹುಟ್ಟೂರಿಗೆ ಮರಳುವಾಗ ಬಸ್ಸಿನಲ್ಲೇ ಕೊನೆಯುಸಿರೆಳೆದ ಯುವ ಸಾಫ್ಟ್ ವೇರ್ ಉದ್ಯೋಗಿ ಕುಂದಾಪುರ: ಬೆಂಗಳೂರಿನಿಂದ ಕುಂದಾಪುರಕ್ಕೆ ಖಾಸಗಿ ಬಸ್ ವೊಂದರಲ್ಲಿ ಪ್ರಯಾಣ ಬೆಳೆಸಿದ್ದ ಸಾಫ್ಟ್ವೇರ್ ಉದ್ಯೋಗಿಯೋರ್ವ ಬಸ್ ನಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಕುಂದಾಪುರದಲ್ಲಿ...

ತಮಿಳುನಾಡು ರಾಜಕೀಯ ಅಖಾಡದಲ್ಲಿ ಕರ್ನಾಟಕದ ಮಾಜಿ ಐಎಎಸ್ – ಐಪಿಎಸ್ ಅಧಿಕಾರಿಗಳು

ತಮಿಳುನಾಡು ರಾಜಕೀಯ ಅಖಾಡದಲ್ಲಿ ಕರ್ನಾಟಕದ ಮಾಜಿ ಐಎಎಸ್ – ಐಪಿಎಸ್ ಅಧಿಕಾರಿಗಳು ಚೆನ್ನೈ : ಲೋಕಸಭೆ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳ ಹೆಸರನ್ನು ಪ್ರಕಟವಾಗುತ್ತಿವೆ. ಕಾಂಗ್ರೆಸ್ ಶನಿವಾರ (ಮಾ.23) ರಂದು ನಾಲ್ಕನೇ ಪಟ್ಟಿ...

Members Login

Obituary

Congratulations