ಧರ್ಮಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿಗೆ ದಕ ಜಿಲ್ಲಾ ಜೆಡಿಎಸ್ ವತಿಯಿಂದ ಸ್ವಾಗತ

Spread the love

ಧರ್ಮಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿಗೆ ದಕ ಜಿಲ್ಲಾ ಜೆಡಿಎಸ್ ವತಿಯಿಂದ ಸ್ವಾಗತ

ಮಂಗಳೂರು: ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಆಶೀರ್ವಚನ ಪಡೆಯಲು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ವಸಂತ್ ಮಾಲ್ ಹೆಲಿಪ್ಯಾಡ್ ಆಗಮಿಸಿದಾಗ ಅವರನ್ನು ಹಾರ್ದಿಕವಾಗಿ ಜಿಲ್ಲಾ ಜಾತ್ಯಾತೀತ ಜನತಾದಳದ ಪರವಾಗಿ ಸ್ವಾಗತಿಸಲಾಯಿತು.

ಮಾಜಿ ಸಚಿವ ಅಮರನಾಥ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರಾದ ಮಹಮದ್ ಕುಂಞ,ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹ, ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷರಾದ ವಸಂತ್ ಪೂಜಾರಿ, ಅಕ್ಶಿತ್ ಸುವರ್ಣ, ರಮೀಜ ಬಾನು, ಸುಮಲತ ಹೆಗ್ಡೆ, ಪ್ರವೀಣ್ ಚಂದ್ರ ಜೈನ್, ಮಧುಸೂದನ್ ಉಪಸ್ಥಿತರಿದ್ದರು. ಆನಂತರ ಮಂಜುನಾಥ ದೇವರ ಆಶೀರ್ವಾದ ಪಡಕೊಂಡರು.


Spread the love